ಧರ್ಮಸ್ಥಳ ಸೌಜನ್ಯ ಪ್ರಕರಣ, ಮರು ತನಿಖೆ ಮಾಡಲ್ಲ, ನಾವೇನು ಮಾಡಕಾಗಲ್ಲ, ಎಂದ ಗ್ರಹ ಸಚಿವ ಡಾ. ಜಿ ಪರಮೇಶ್ವರ್..!?




ಧರ್ಮಸ್ಥಳ ಸೌಜನ್ಯ ಪ್ರಕರಣ, ಮರು ತನಿಖೆ ಮಾಡಲ್ಲ, ನಾವೇನು ಮಾಡಕಾಗಲ್ಲ, ಎಂದ ಗ್ರಹ ಸಚಿವ ಡಾ. ಜಿ ಪರಮೇಶ್ವರ್..!? Dharmastala Sojanya case re-investigation.

ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆಯ ಸಂಬಂಧಪಟ್ಟಂತೆ ಸಾಕಷ್ಟು ಕರ್ನಾಟಕದಾದ್ಯಂತ ಚರ್ಚೆ ನಡಯುತ್ತಿರುವಾಗ, ಇದರ ಸಂಬಂಧಪಟ್ಟಂತೆ ಮಾತನಾಡಿರುವ ಗ್ರಹ ಸಚಿವರಾದ ಡಾ. ಜಿ ಪರಮೇಶ್ವರ್, ಸೌಜನ್ಯ ಪ್ರಕರಣ ಮರುತನಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು, ಇದು ಮುಗಿದ ಅಧ್ಯಾಯ ಎಂದು ತಿಳಿಸಿದರು.

ವಿಶ್ಲೇಷಣೆಯ ವಿಡಿಯೋ ವರದಿಗಾಗಿ ಕೆಳಗೆ ಕಾಣಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಿ.


Video credit to ThirdEye Kannada YouTube channel.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವಿಶ್ವದ ಶ್ರೀಮಂತ ಮಹಿಳೆಯನ್ನು ಭೇಟಿ ಮಾಡಿ, ಇವರು ಭಾರತೀಯರಲ್ಲ, ಮಸ್ಕ್ ಗೆ ಯಾವುದೇ ಹೊಂದಾಣಿಕೆ ಇಲ್ಲ, ಮುಕೆಶ್ ಅಂಬಾನಿ, ರತನ್ ಟಾಟಾ, ಅದಾನಿ, ನಿವ್ವಳ ಮೌಲ್ಯ..!

ತೋಟಗಾರಿಕಾ ಇಲಾಖೆಯಲ್ಲಿ 4319 ಬ್ರಹತ್ ನೇಮಕಾತಿ 2023. KSHD Recruitment 2023

ಅಯೋಧ್ಯೆಯ ಮಂದಿರಕ್ಕೆ ವಿಶ್ವದ ಅತಿ ದೊಡ್ಡ ಬೀಗ ! ಆಲಿಗಢ ವ್ಯಕ್ತಿಯಿಂದ 400 ಕೆಜಿ ಭಾರದ ಬೀಗ ತಯಾರಿ !